ಕಾಂಗ್ರೆಸ್ ರಸ್ತೆ, ಕಾಲೇಜು ರಸ್ತೆ, ಧರ್ಮನಾಥ ಭವನ, ಕಣಬರ್ಗಿ ಕೆರೆ ಕಾಮಗಾರಿ ಸ್ಥಳಕ್ಕೆ ತೆರಳಿದ್ದ ಅವರು, ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಮೊದಲಾದವರು ತಮ್ಮ ಮೊಬೈಲ್ ಟಾರ್ಚ್ ಬೆಳಕಲ್ಲಿ ‘ಕಾಮಗಾರಿಗಳ ಗುಣಮಟ್ಟದ ದರ್ಶನ’ ಮಾಡಿಸಿದ್ದಾರೆ. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಿಂಗ್ ಸೂಚಿಸಿದ್ದಾರೆ.