ಕೃಷಿ ಇಲಾಖೆ ಜಂಟಿನಿರ್ದೇಶಕ ಶಿವನಗೌಡ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ, ಸೆಲ್ಕೋ ಫೌಂಡೇಷನ್ ಉಪ ಪ್ರಧಾನ ವ್ಯವಸ್ಥಾಪಕ ಪ್ರಸನ್ನ ಹೆಗಡೆ, ಹಿರಿಯ ಕಾರ್ಯಕ್ರಮ ನಿರ್ದೇಶಕಿ ಆರ್.ಸುರಭಿ, ಹಿರಿಯ ಯೋಜನಾ ವ್ಯವಸ್ಥಾಪಕ ವೀರೇಶ ತಡಹಾಳ, ಯೋಜನಾ ವ್ಯವಸ್ಥಾಪಕ ಪ್ರಕಾಶ ಮೇಟಿ ಇತರರಿದ್ದರು. ವಲಯ ವ್ಯವಸ್ಥಾಪಕ ವಿನಾಯಕ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.