<p><strong>ಬೆಳಗಾವಿ:</strong> ಇಲ್ಲಿನ ಜಿಲ್ಲಾ ಪಂಚಾಯ್ತಿ ಚಾವಣಿಯಲ್ಲಿ ಅಳವಡಿಸಿರುವ ಸೌರ ವಿದ್ಯುತ್ ಘಟಕವನ್ನು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಸಚಿವ ವಿ. ಸುನೀಲ್ಕುಮಾರ್ ಶುಕ್ರವಾರ ವೀಕ್ಷಿಸಿದರು.</p>.<p>ಘಟಕ ಕಾರ್ಯವೈಖರಿ ಹಾಗೂ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ತಗ್ಗಿರುವುದರ ಕುರಿತು ಮಾಹಿತಿ ಪಡೆದರು. ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್ ಮಾಹಿತಿ ನೀಡಿದರು.</p>.<p>ಶಾಸಕ ಅನಿಲ ಬೆನಕೆ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಜಿಲ್ಲಾ ಪಂಚಾಯ್ತಿ ಚಾವಣಿಯಲ್ಲಿ ಅಳವಡಿಸಿರುವ ಸೌರ ವಿದ್ಯುತ್ ಘಟಕವನ್ನು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಸಚಿವ ವಿ. ಸುನೀಲ್ಕುಮಾರ್ ಶುಕ್ರವಾರ ವೀಕ್ಷಿಸಿದರು.</p>.<p>ಘಟಕ ಕಾರ್ಯವೈಖರಿ ಹಾಗೂ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ತಗ್ಗಿರುವುದರ ಕುರಿತು ಮಾಹಿತಿ ಪಡೆದರು. ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್ ಮಾಹಿತಿ ನೀಡಿದರು.</p>.<p>ಶಾಸಕ ಅನಿಲ ಬೆನಕೆ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>