‘ನನ್ನ ಗುಣಲಕ್ಷಣಗಳು ಈಗ ತಾಯಿಯಲ್ಲೂ ಕಂಡುಬರುತ್ತಿವೆ. ಅವರಿಗೆ 65 ವರ್ಷ ವಯಸ್ಸಾಗಿದ್ದು, ಭಯವಾಗಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯವರು ನಮ್ಮನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿಲ್ಲ. ಕೇವಲ ವಿದೇಶಗಳಿಂದ ಬಂದವರಿಗೆ ಮಾತ್ರ ಪರೀಕ್ಷೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರೇ ನಮ್ಮನ್ನು ಪರೀಕ್ಷೆ ಮಾಡುವಂತೆ ವೈದ್ಯರಿಗೆ ಸೂಚಿಸಿ’ ಎಂದು ಕೋರಿಕೊಂಡಿದ್ದರು.