ಶಂಕರ ಡಿಎಆರ್ ಪೊಲೀಸ್ ಆಗಿದ್ದರು. 3 ತಿಂಗಳ ಹಿಂದೆ ನಿವೃತ್ತರಾಗಿದ್ದರು. ರಘುವೀರ ಡಿಪ್ಲೊಮಾ ಫೇಲಾಗಿದ್ದರಿಂದ ಮನೆಯಲ್ಲೇ ಇರುತ್ತಿದ್ದ ಎಂದು ತಿಳಿದುಬಂದಿದೆ.ಗ್ರಾಮೀಣ ಎಸಿಪಿ ಶಿವಾರೆಡ್ಡಿ, ಇನ್ ಸ್ಪೆಕ್ಟರ್ ಎಸ್.ಎಸ್. ಕೌಜಲಗಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದರು. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಂಧಿಸಲಾಗಿದೆ.