‘ಗೋಮಾಂಸ ಮಾರುಕಟ್ಟೆ ಜನನಿಬಿಡ ಪ್ರದೇಶದಲ್ಲಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಅದನ್ನು ಸ್ಥಳಾಂತರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಬೀದಿನಾಯಿಗಳ ಸಂಖ್ಯೆ ಅತಿಯಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅವುಗಳಿಗೆ ಪುನರ್ವಸತಿ ಕಲ್ಪಿಸಬೇಕು. ಈ ಕುರಿತು ಸಂಬಂಧಿಸಿದವರಿಗೆ ಸೂಚನೆ ನೀಡಬೇಕು’ ಎಂದು ಕೋರಿದರು.