‘ನನ್ನ ಕೈಯಿಂದ ಆಗುವಷ್ಟು ಕೆಲಸ ಮಾಡುತ್ತೇನೆ. ಉಳಿದದ್ದನ್ನು ದೇವರಿಗೆ ಬಿಡುತ್ತೇನೆ. ಕ್ಷೇತ್ರದ ಜನರಿಗೆ ಒಳಿತಾಗಲೆಂದು ಪ್ರಾರ್ಥಿಸಿ ತಿರುಪತಿಗೆ ಪಾದಯಾತ್ರೆ ಕೈಗೊಂಡಿದ್ದೆ. ಈಗ ನವರಾತ್ರಿ ಸಂದರ್ಭದಲ್ಲಿ ಕೂಡ, ಕ್ಷೇತ್ರದ ಹಲವು ವಿಷಯಗಳನ್ನು ಈಡೇರಿಸುವ ಬಗ್ಗೆ ದೇವಿಗೆ ವ್ರತದ ಮೂಲಕ ಒತ್ತಾಯ ಮಾಡುತ್ತಿದ್ದೇನೆ. ಎಲ್ಲವೂ ದೇವಿಗೆ ಗೊತ್ತಿದೆ. ಎಲ್ಲವನ್ನೂ ನೋಡುತ್ತಿದ್ದಾರೆ’ ಎಂದು ಹೇಳಿದರು.