ಪಟ್ಟಣದ ಹತ್ತಾರು ವಿದ್ಯಾರ್ಥಿಗಳ ಮನೆಗಳಿಗೆ ಬಿಇಒ ಭೇಟಿ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು. ಅವರಿಗೆ ದೈಹಿಕ ಶಿಕ್ಷಣ ಅಧಿಕಾರಿ ಎ.ಎ. ಜುನೇದಿ ಪಟೇಲ್, ತಾಲ್ಲೂಕು ನೋಡಲ್ ಅಧಿಕಾರಿ ಟಿ. ಕರಿಬಸವರಾಜು, ಸಹಾಯಕ ಸತೀಶ ಬಿ.ಎಸ್, ಸಿ.ಆರ್.ಪಿ. ಎಸ್.ವೈ. ದ್ಯಾಗಾನಟ್ಟಿ, ಕೆ.ಎಲ್ ಮೀಶಿ, ಎಸ್.ಬಿ. ನ್ಯಾಮಗೌಡರ, ಎಂ.ಎಂ. ದಬಾಡಿ, ಕೆ.ಎಸ್ ಹೊಸಟ್ಟಿ, ಸುಭಾಸ ಕುರಣಿ, ಎಸ್.ಎಂ. ಶೆಟ್ಟರ ಸಾಥ್ ನೀಡಿದರು.