ಸಿ.ಸಿ.ಟಿ.ವಿ ಕ್ಯಾಮೆರಾಗಳ ಕಾರ್ಯವೈಖರಿ ಪರಿಶೀಲಿಸಿದ ಅವರು, ‘ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅನುಕೂಲ ಮಾಡಬೇಕು. ಪ್ರತಿ ಚಟುವಟಿಕೆ ಮೇಲೂ ನಿಗಾ ವಹಿಸಬೇಕು’ ಎಂದು ಸೂಚಿಸಿದರು. ಡಿಡಿಪಿಐ ಮೋಹನಕುಮಾರ ಹಂಚಾಟೆ, ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಎಸ್. ಹಿರೇಮಠ ಉಪಸ್ಥಿತರಿದ್ದರು.