ಕುಟುಂಬ ಸದಸ್ಯರ ನಡುವಿನ ವ್ಯಾಜ್ಯವನ್ನು ಬಗೆಹರಿಸಿಕೊಳ್ಳಲು ಮನೆಯಲ್ಲಿ ಮಾತುಕತೆ ನಡೆದಿತ್ತು. ಈ ವೇಳೆ ವಾಗ್ವಾದ ಉಂಟಾಗಿ, ಅಲ್ತಾಫ್ ಅವರು ಚೂರಿಯಿಂದ ಇರಿದು ಪರಾರಿಯಾದರು ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಯುಸೂಫ್ ಕೊನೆಯುಸಿರೆಳೆದರು. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.