‘ಜಿಹಾದಿ ಭಯೋತ್ಪಾದನೆ, ಹಿಂದೂಗಳ ಬಲವಂತದ ಮತಾಂತರ, ಹಿಂದೂಗಳ ಪಲಾಯನದ ವಿಷಯಗಳು, ಕಾಶ್ಮೀರದ ಪ್ರತ್ಯೇಕತಾವಾದ, ಕೇರಳ, ಬಂಗಾಳ ಹಾಗೂ ಕರ್ನಾಟಕದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಆಕ್ರಮಣ ತಡೆಯುವ ಕೆಲಸವಾಗಿಲ್ಲ. ಗೋಕಳ್ಳರು ಮತ್ತು ಗೋ ಹಂತಕರನ್ನು ರಕ್ಷಿಸಲು, ಅವರ ದುಷ್ಕೃತ್ಯಗಳನ್ನು ಮರೆ ಮಾಚಿ ಹಿಂದೂ ಶ್ರದ್ಧಾ ಕೇಂದ್ರಗಳನ್ನು ಗುರಿ ಮಾಡಲಾಗುತ್ತಿದೆ’ ಎಂದು ದೂರಿದರು.