‘ನಗರದಲ್ಲಿ ಮಕ್ಕಳಿಗೆ ಬೀದಿನಾಯಿಗಳು ಕಚ್ಚುವ ಪ್ರಕರಣ ವರದಿಯಾಗುತ್ತಲೇ ಇವೆ. ಮಳೆಗಾಲದಲ್ಲಂತೂ ಪ್ರಕರಣ ಇನ್ನಷ್ಟು ಹೆಚ್ಚಿವೆ. ನಗರದ ಹೃದಯಭಾಗದ ಜೊತೆಗೆ, ಹೊರವಲಯದಲ್ಲೂ ಬೀದಿನಾಯಿಗಳ ಉಪಟಳವಿದೆ. ಇದಕ್ಕೆ ಕಡಿವಾಣ ಹಾಕಲು ಮಹಾನಗರ ಪಾಲಿಕೆ ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಕನ್ನಡ ಹೋರಾಟಗಾರ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.