<p><strong>ಹಂದಿಗುಂದ: ‘</strong>ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಸೋಲು, ಗೆಲುವು ಸಮನಾಗಿ ಸ್ವೀಕರಿಸಬೇಕು’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಳಗಾವಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿನಗುಂಡಿ ಹೇಳಿದರು.</p>.<p>ಗ್ರಾಮದ ಅರುಣೋದಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಪ್ರಯುಕ್ತ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.</p>.<p>ಸಮೀರವಾಡಿಯ ಸಕ್ಕರೆ ಕಾರ್ಖಾನೆ ಮಹಾಪ್ರಬಂಧಕ ಪಿ.ಸಿ.ಬಾಗೇವಾಡಿ, ‘ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮದಿಂದ ದೂರವುಳಿದು ಆಟಗಳಲ್ಲಿ ತೊಡಗಬೇಕು’ ಎಂದರು.</p>.<p>ಅರುಣೋದಯ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಖಾನಗೌಡ, ಶಂಕರಗೌಡ ಪಾಟೀಲ, ಎ.ಕೆ.ಮೇಗಾಡೆ, ಎಚ್.ಟಿ.ನಾವಿ, ರಮೇಶ ಮಂಟೂರ, ಎಂ.ಎಂ.ಅಂದಾನಿ, ಸಿದ್ದಪ್ಪ ಪೂಜಾರಿ, ಶಿವಲಿಂಗಪ್ಪ ಉಳ್ಳಾಗಡ್ಡಿ, ಲಕ್ಷ್ಮಣ ಬಿರಾಜ, ತುಕಾರಾಮ ಮಂಟೂರ, ಎನ್.ಡಿ.ಜಾಧವ, ರಾಮಕೃಷ್ಣ ಬನಾಜ, ಸಿ.ಎಸ್.ಹಿರೇಮಠ ಇದ್ದರು. ಶಾಂತಕುಮಾರ ಬೆಳ್ಳಿಕಟ್ಟಿ ಸ್ವಾಗತಿಸಿದರು. ವೈ.ಎಸ್.ಜಕನೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂದಿಗುಂದ: ‘</strong>ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಸೋಲು, ಗೆಲುವು ಸಮನಾಗಿ ಸ್ವೀಕರಿಸಬೇಕು’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಳಗಾವಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿನಗುಂಡಿ ಹೇಳಿದರು.</p>.<p>ಗ್ರಾಮದ ಅರುಣೋದಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಪ್ರಯುಕ್ತ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.</p>.<p>ಸಮೀರವಾಡಿಯ ಸಕ್ಕರೆ ಕಾರ್ಖಾನೆ ಮಹಾಪ್ರಬಂಧಕ ಪಿ.ಸಿ.ಬಾಗೇವಾಡಿ, ‘ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮದಿಂದ ದೂರವುಳಿದು ಆಟಗಳಲ್ಲಿ ತೊಡಗಬೇಕು’ ಎಂದರು.</p>.<p>ಅರುಣೋದಯ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಖಾನಗೌಡ, ಶಂಕರಗೌಡ ಪಾಟೀಲ, ಎ.ಕೆ.ಮೇಗಾಡೆ, ಎಚ್.ಟಿ.ನಾವಿ, ರಮೇಶ ಮಂಟೂರ, ಎಂ.ಎಂ.ಅಂದಾನಿ, ಸಿದ್ದಪ್ಪ ಪೂಜಾರಿ, ಶಿವಲಿಂಗಪ್ಪ ಉಳ್ಳಾಗಡ್ಡಿ, ಲಕ್ಷ್ಮಣ ಬಿರಾಜ, ತುಕಾರಾಮ ಮಂಟೂರ, ಎನ್.ಡಿ.ಜಾಧವ, ರಾಮಕೃಷ್ಣ ಬನಾಜ, ಸಿ.ಎಸ್.ಹಿರೇಮಠ ಇದ್ದರು. ಶಾಂತಕುಮಾರ ಬೆಳ್ಳಿಕಟ್ಟಿ ಸ್ವಾಗತಿಸಿದರು. ವೈ.ಎಸ್.ಜಕನೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>