<p><strong>ಚನ್ನಮ್ಮನ ಕಿತ್ತೂರು</strong>: ‘ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆಗೆ ಮಣಿದ ಸರ್ಕಾರವು ಟನ್ ಕಬ್ಬಿಗೆ ₹3,250 ದರ ನಿಗದಿ ಮಾಡಿದೆ. ಸರ್ಕಾರ ₹50 ಪ್ರೋತ್ಸಾಹ ಧನವಾಗಿ ನೀಡುವುದಾಗಿ ಘೋಷಿಸಿದೆ. ಈ ಬೆಲೆಯನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರೋಧಿಸುವುದು ಸರಿಯಲ್ಲ’ ಎಂದು ದೇಗುಲಹಳ್ಳಿ ಹಾಗೂ ಅಂಬಡಗಟ್ಟಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಕಾರಿ ವೀರೇಶ್ವರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದೂಗಳ ಪರವಾಗಿ ಸದಾ ವಾದ ಮಂಡಿಸುತ್ತೀರಿ. ಕಬ್ಬು ಬೆಳೆಗಾರರು ಹಿಂದೂಗಳಲ್ಲವೇ. ಅವರು ನ್ಯಾಯಯುತ ಬೆಲೆ ಪಡೆಯುವುದು ಬೇಡವೇ’ ಎಂದು ಕೇಳಿದರು.</p>.<p>‘ಸರ್ಕಾರ ಘೋಷಿಸಿರುವ ಬೆಲೆ ನೀಡಲು ಬಹುತೇಕ ಸಕ್ಕರೆ ಕಾರ್ಖಾನೆಗಳು ಒಪ್ಪಿಕೊಂಡಿವೆ. ಕೆಲವರು ಟನ್ ಕಬ್ಬಿಗೆ ₹3,400 ದರ ನೀಡುವುದಾಗಿ ಘೋಷಣೆ ಮಾಡಿವೆ. ಇಂಥ ಸಂದರ್ಭದಲ್ಲಿ ನೀವು ಸುಮ್ಮನಿರುವುದು ಒಳ್ಳೆಯದು. ಈ ಬೆಲೆ ಕೊಡಲು ಆಗದಿದ್ದರೆ ನಿಮ್ಮ ಕಾರ್ಖಾನೆ ಮುಚ್ಚುವುದು ಒಳಿತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು</strong>: ‘ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆಗೆ ಮಣಿದ ಸರ್ಕಾರವು ಟನ್ ಕಬ್ಬಿಗೆ ₹3,250 ದರ ನಿಗದಿ ಮಾಡಿದೆ. ಸರ್ಕಾರ ₹50 ಪ್ರೋತ್ಸಾಹ ಧನವಾಗಿ ನೀಡುವುದಾಗಿ ಘೋಷಿಸಿದೆ. ಈ ಬೆಲೆಯನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರೋಧಿಸುವುದು ಸರಿಯಲ್ಲ’ ಎಂದು ದೇಗುಲಹಳ್ಳಿ ಹಾಗೂ ಅಂಬಡಗಟ್ಟಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಕಾರಿ ವೀರೇಶ್ವರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದೂಗಳ ಪರವಾಗಿ ಸದಾ ವಾದ ಮಂಡಿಸುತ್ತೀರಿ. ಕಬ್ಬು ಬೆಳೆಗಾರರು ಹಿಂದೂಗಳಲ್ಲವೇ. ಅವರು ನ್ಯಾಯಯುತ ಬೆಲೆ ಪಡೆಯುವುದು ಬೇಡವೇ’ ಎಂದು ಕೇಳಿದರು.</p>.<p>‘ಸರ್ಕಾರ ಘೋಷಿಸಿರುವ ಬೆಲೆ ನೀಡಲು ಬಹುತೇಕ ಸಕ್ಕರೆ ಕಾರ್ಖಾನೆಗಳು ಒಪ್ಪಿಕೊಂಡಿವೆ. ಕೆಲವರು ಟನ್ ಕಬ್ಬಿಗೆ ₹3,400 ದರ ನೀಡುವುದಾಗಿ ಘೋಷಣೆ ಮಾಡಿವೆ. ಇಂಥ ಸಂದರ್ಭದಲ್ಲಿ ನೀವು ಸುಮ್ಮನಿರುವುದು ಒಳ್ಳೆಯದು. ಈ ಬೆಲೆ ಕೊಡಲು ಆಗದಿದ್ದರೆ ನಿಮ್ಮ ಕಾರ್ಖಾನೆ ಮುಚ್ಚುವುದು ಒಳಿತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>