ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಖಾನಾಪುರ: ‘ಕಾಡಿನ ಕೂಸು’ಗಳಿಗೂ ತಪ್ಪದ ನೀರಿನ ಬವಣೆ

ಖಾನಾಪುರ ತಾಲ್ಲೂಕಿನಲ್ಲಿ ಒನಗಿದ ಜಲಮೂಲಗಳು, ಪಟ್ಟಣ– ಹಳ್ಳಿಗಳಿಗೆ ಬೋರ್‌ವೆಲ್ಲೇ ಗತಿ
Published : 15 ಮಾರ್ಚ್ 2024, 4:40 IST
Last Updated : 15 ಮಾರ್ಚ್ 2024, 4:40 IST
ಫಾಲೋ ಮಾಡಿ
Comments
ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ನಡೆಸಲಾಗಿದೆ. ಹಳ್ಳಿಗಳಿಗೆ ಅಗತ್ಯ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.
-ಪ್ರಕಾಶ ಗಾಯಕವಾಡ, ತಹಶೀಲ್ದಾರ್
ಬರ ಪರಿಹಾರ ಕಾಮಗಾರಿಗೆ ಅನುದಾನ ಮಂಜೂರು ಮಾಡುವಂತೆ ಪ್ರಸ್ತಾವ ಸಲ್ಲಸಲಾಗಿದೆ. ಅನುದಾನ ಬಂದರೆ ನೀರಿನ ಸಮಸ್ಯೆ ಇದ್ದ ಕಡೆಗಳಲ್ಲಿ ಕೊಳವೆಬಾವಿ ಪೈಪ್‌ಲೈನ್ ಕಾಮಗಾರಿ ಕೈಗೊಳ್ಳಲಾಗುವುದು.
-ವಿಠ್ಠಲ ಹಲಗೇಕರ, ಶಾಸಕ
250 ಗ್ರಾಮಗಳ ಪೈಕಿ ಬಹುತೇಕ ಕಡೆ ಕುಡಿಯುವ ನೀರಿನ ಸಮಸ್ಯೆ ಇದೆ. ಬೋರ್‌ವೆಲ್‌ ನೀರನ್ನೇ ಬಳಸಲಾಗುತ್ತಿದೆ. ಅಂತರ್ಜಲ ಹೆಚ್ಚಿಸುವುದೇ ಶಾಶ್ವತ ಪರಿಹಾರವಾಗಿದೆ.
-ವಿಠ್ಠಲ ಹಿಂಡಲಕರ, ಸಾಮಾಜಿಕ ಕಾರ್ಯಕರ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT