ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ | ಜನರ ಸೆಳೆಯುತ್ತಿರುವ ಸ್ವಾಮಿ ಸಮರ್ಥ ಮಂದಿರ ಮಾದರಿ

Published : 27 ಸೆಪ್ಟೆಂಬರ್ 2023, 4:19 IST
Last Updated : 27 ಸೆಪ್ಟೆಂಬರ್ 2023, 4:19 IST
ಫಾಲೋ ಮಾಡಿ
Comments
ಗಣೇಶೋತ್ಸವಕ್ಕೂ ಎರಡು ತಿಂಗಳು ಮುನ್ನ ಎಲ್ಲ ಸಮುದಾಯಗಳ ವ್ಯಾಪಾರಸ್ಥರೆಲ್ಲ ಸೇರಿಕೊಂಡು ಸಭೆ ನಡೆಸಿ ಧಾರ್ಮಿಕ ಕೇಂದ್ರದ ಮಾದರಿ ನಿರ್ಮಿಸಬೇಕೆಂದು ನಿರ್ಣಯಿಸುತ್ತೇವೆ
ಕಿರಣ ಸಾವಂತ, ಅಧ್ಯಕ್ಷ, ಜೈ ಕಿಸಾನ್‌ ಸಗಟು ತರಕಾರಿ ಮಾರುಕಟ್ಟೆಯ ಸಾರ್ವಜನಿಕ ಗಣೇಶೋತ್ಸವ ಮಂಡಳಿ
ಬೆಳಗಾವಿಯ ಗಾಂಧಿ ನಗರದ ಜೈ ಕಿಸಾನ್‌ ಸಗಟು ತರಕಾರಿ ಮಾರುಕಟ್ಟೆಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ನಿರ್ಮಿಸಿದ ಅಕ್ಕಲಕೋಟೆಯ ಸ್ವಾಮಿ ಸಮರ್ಥ ಮಂದಿರದ ಮಾದರಿ ಗಮನಸೆಳೆಯುತ್ತಿದೆ ಪ್ರಜಾವಾಣಿ ಚಿತ್ರ:ಏಕನಾಥ ಅಗಸಿಮನಿ
ಬೆಳಗಾವಿಯ ಗಾಂಧಿ ನಗರದ ಜೈ ಕಿಸಾನ್‌ ಸಗಟು ತರಕಾರಿ ಮಾರುಕಟ್ಟೆಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ನಿರ್ಮಿಸಿದ ಅಕ್ಕಲಕೋಟೆಯ ಸ್ವಾಮಿ ಸಮರ್ಥ ಮಂದಿರದ ಮಾದರಿ ಗಮನಸೆಳೆಯುತ್ತಿದೆ ಪ್ರಜಾವಾಣಿ ಚಿತ್ರ:ಏಕನಾಥ ಅಗಸಿಮನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT