<p><strong>ಬೆಳಗಾವಿ:</strong> ‘ತೌಕ್ತೆ’ ಚಂಡಮಾರುತದ ಪರಿಣಾಮ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಹವಾಮಾನ ವೈಪರೀತ್ಯ ಕಂಡುಬಂತು. ಜೋರು ಗಾಳಿ ಬೀಸುತ್ತಿತ್ತು. ದಿಢೀರನೆ ಮೋಡದ ವಾತಾವರಣ ನಿರ್ಮಾಣವಾಗುತ್ತಿತ್ತು. ಒಮ್ಮೊಮ್ಮೆ ಬಿರು ಬಿಸಿಲು ಕೂಡ ಇರುತ್ತಿತ್ತು. ಅಲ್ಲಲ್ಲಿ ಮಳೆಯೂ ಸುರಿಯಿತು.</p>.<p>ನಗರವೂ ಸೇರಿದಂತೆ ತಾಲ್ಲೂಕಿನಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಬಹುತೇಕ ಮೋಡ ಕವಿದ ವಾತಾವರಣ ಇತ್ತು. ಆಗಾಗ ಜೋರು ಗಾಳಿ ಸಹಿತ ಮಳೆಯಾಯಿತು. ರಾಮದುರ್ಗ, ಸವದತ್ತಿ, ಕಿತ್ತೂರು, ಗೋಕಾಕ, ಹಾರೂಗೇರಿ, ಖಾನಾಪುರ, ರಾಯಬಾಗ ಪ್ರದೇಶದಲ್ಲೂ ಮಳೆ ಬಿದ್ದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ತೌಕ್ತೆ’ ಚಂಡಮಾರುತದ ಪರಿಣಾಮ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಹವಾಮಾನ ವೈಪರೀತ್ಯ ಕಂಡುಬಂತು. ಜೋರು ಗಾಳಿ ಬೀಸುತ್ತಿತ್ತು. ದಿಢೀರನೆ ಮೋಡದ ವಾತಾವರಣ ನಿರ್ಮಾಣವಾಗುತ್ತಿತ್ತು. ಒಮ್ಮೊಮ್ಮೆ ಬಿರು ಬಿಸಿಲು ಕೂಡ ಇರುತ್ತಿತ್ತು. ಅಲ್ಲಲ್ಲಿ ಮಳೆಯೂ ಸುರಿಯಿತು.</p>.<p>ನಗರವೂ ಸೇರಿದಂತೆ ತಾಲ್ಲೂಕಿನಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಬಹುತೇಕ ಮೋಡ ಕವಿದ ವಾತಾವರಣ ಇತ್ತು. ಆಗಾಗ ಜೋರು ಗಾಳಿ ಸಹಿತ ಮಳೆಯಾಯಿತು. ರಾಮದುರ್ಗ, ಸವದತ್ತಿ, ಕಿತ್ತೂರು, ಗೋಕಾಕ, ಹಾರೂಗೇರಿ, ಖಾನಾಪುರ, ರಾಯಬಾಗ ಪ್ರದೇಶದಲ್ಲೂ ಮಳೆ ಬಿದ್ದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>