ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಎಂ.ಎನ್. ಬಳಿಗಾರ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಗುರಪ್ಪ ದಾಶ್ಯಾಳ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸವಿತಾ ನಾಯಿಕ, ನೌಕರರ ಸಂಘದ ಅಧ್ಯಕ್ಷ ರಾಮಣ್ಣ ಧರಿಗೌಡರ, ದೈಹಿಕ ಶಿಕ್ಷಣಾಧಿಕಾರಿ ಅರ್ಜುನ ಬಡಿಗೇರ, ಅಕ್ಷರ ದಾಸೋಹ ಯೋಜನೆ ನಿರ್ದೇಶಕ ಆರ್.ಎಂ. ಮುಲ್ತಾನಿ, ಶಿಕ್ಷಕ ಸಂಘಗಳ ಪದಾಧಿಕಾರಿಗಳಾದ ಪಿ.ಎಚ್. ಪತ್ತಾರ, ಶ್ರೀಶೈಲ ಗಸ್ತಿ, ಎಸ್.ಬಿ. ದೊಡಮನಿ, ಎಸ್.ಎ. ಜಂಬಗಿ, ಸಿ.ಎಂ. ಕಾಂಬಳೆ, ಜೆ.ಜಿ. ಕಾಂಬಳೆ, ಎ.ಬಿ. ಕುಟಕೋಳಿ, ಎಲ್.ಡಿ. ಇದ್ದರು.