<p><strong>ಮುನವಳ್ಳಿ:</strong> ಪಟ್ಟಣದ ಮುರುಘರಾಜೇಂದ್ರ ಯೋಗ ವಿದ್ಯಾ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶ್ರೇಷ್ಠ ಗುರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೋಮಶೇಖರ ಮಠದ ಮುರುಘೇಂದ್ರ ಶ್ರೀ ಸಾನ್ನಿಧ್ಯದಲ್ಲಿ ಸೆ.4ರಂದು ವಿದ್ಯಾಲಯದ ಆವರಣದಲ್ಲಿ ಜರುಗುವುದು.</p>.<p>ಎಂ.ಎಸ್.ಕಲಾದಗಿ, ಗುರುನಾಥ ಪತ್ತಾರ, ಗಾಯತ್ರಿ ಹಿರೇಮಠ, ನಾಗೇಶ ಹೊನ್ನಳ್ಳಿ, ಶ್ರೀಮತಿ ಸುಜಾತಾ ಜಂಬಗಿ, ಎ.ವಿ. ನರಗುಂದ, ಮೀನಾಕ್ಷಿ ಮುರನಾಳ ಶ್ರೇಷ್ಠ ಗುರು ಪ್ರಶಸ್ತಿಗೆ ಬಾಜನರಾದ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುನವಳ್ಳಿ:</strong> ಪಟ್ಟಣದ ಮುರುಘರಾಜೇಂದ್ರ ಯೋಗ ವಿದ್ಯಾ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶ್ರೇಷ್ಠ ಗುರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸೋಮಶೇಖರ ಮಠದ ಮುರುಘೇಂದ್ರ ಶ್ರೀ ಸಾನ್ನಿಧ್ಯದಲ್ಲಿ ಸೆ.4ರಂದು ವಿದ್ಯಾಲಯದ ಆವರಣದಲ್ಲಿ ಜರುಗುವುದು.</p>.<p>ಎಂ.ಎಸ್.ಕಲಾದಗಿ, ಗುರುನಾಥ ಪತ್ತಾರ, ಗಾಯತ್ರಿ ಹಿರೇಮಠ, ನಾಗೇಶ ಹೊನ್ನಳ್ಳಿ, ಶ್ರೀಮತಿ ಸುಜಾತಾ ಜಂಬಗಿ, ಎ.ವಿ. ನರಗುಂದ, ಮೀನಾಕ್ಷಿ ಮುರನಾಳ ಶ್ರೇಷ್ಠ ಗುರು ಪ್ರಶಸ್ತಿಗೆ ಬಾಜನರಾದ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>