ಜಿಲ್ಲಾ ಮುಖ್ಯೋಪಾಧ್ಯಾಯರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಸುಣಗಾರ, ಕುಮಾರಸ್ವಾಮಿ ಚರಂತಿಮಠ, ನೌಕರರ ಹಾಗೂ ಶಿಕ್ಷಕರ ಸಂಘದ ಚುನಾಯಿತ ಪ್ರತಿನಿಧಿಗಳಾದ ಅಸೀಫ್ ಅತ್ತಾರ, ಎಸ್.ಸಿ., ಎಸ್.ಟಿ. ಶಿಕ್ಷಕರ ಸಂಘದ ರಾಜು ಕೋಲಕಾರ, ಗುರುಸ್ಪಂದನ ಶಿಕ್ಷಕರ ಬಳಗದ ಪ್ರಮುಖರಾದ ರಾಜೇಂದ್ರಕುಮಾರ ಗೋಶಾನಟ್ಟಿ, ರಮೇಶ್ ಎಂ. ಸಿಂಗದ, ಎಸ್.ಎಂ. ದೇಸೂರಕರ ಇದ್ದರು.