ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕೋಣನತೆಲೆಯ ವರುಣ ಆಂಜನೇಯ (ಚಾಲಕ), ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರೂರ ಗ್ರಾಮದ ಸೌರವಕುಮಾರ, ಕಡೂರಿನ ಶೀಗೆಅಡಲು ಗ್ರಾಮದ ಎಸ್.ಬಿ.ಮಲ್ಲೇಶಪ್ಪ, ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕವಲಗಾ ಗ್ರಾಮದ ಸಿದ್ದಲಿಂಗ ಚಂದ್ರಕಾಂತ ನಿಂಬಾಳ, ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಅಲದಾಳ ಗ್ರಾಮದ ಪ್ರವೀಣಕುಮಾರ, ಬೈಲಹೊಂಗಲ ತಾಲ್ಲೂಕಿನ ಪುಲರಕೊಪ್ಪದ ಆನಂದ ವಾಸಪ್ಪ ಪುಂಡಲೀಕನವರ, ಅಥಣಿ ತಾಲ್ಲೂಕಿನ ಅಡಹಟ್ಟಿ ಗ್ರಾಮದ ಸುನೀಲ ಶೇಖರ ಹಿಪ್ಪರಗಿ, ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಂ.ಜೆ.ಪ್ರದೀಪ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮದ್ವೇರು ಗ್ರಾಮದ ಜಿ.ಎಂ.ಅಕ್ಷಯಕುಮಾರ, ರಾಯಚೂರು ಜಿಲ್ಲೆಯ ಶಿರವಾರ ತಾಲ್ಲೂಕಿನ ಬಾಗವಾಡ ಗ್ರಾಮದ ರಮೇಶ ಮುದಕಪ್ಪ, ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಅರಕೇರಿ ಗ್ರಾಮದ ಸಲೀಮಸಾಬ ಡೊಂಗರಿ ಜಮಾದಾರ ಅವರಿಗೆ ಪುಟ್ಟ ಗಾಯಗಳಾಗಿವೆ.