‘ಡಿ.ಕೆ. ಶಿವಕುಮಾರ್ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಇಂಥಹದ್ದೇ ಸ್ಥಾನ ಬೇಕು ಎಂದು ಪಟ್ಟು ಹಿಡಿಯಬಾರದು. ಕುಮಾರಸ್ವಾಮಿ ಒಕ್ಕಲಿಗರಾಗಿರುವ ಕಾರಣಕ್ಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿಲ್ಲದಿರಬಹುದು. ಹಾಗೆ ನೋಡಿದರೆ, ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೂ ಪಕ್ಷದಲ್ಲಿ ಆದ್ಯತೆ ನೀಡಬೇಕಾಗುತ್ತದೆ’ ಎಂದು ಅವರು ಹೇಳಿದರು.