<p><strong>ಬೆಳಗಾವಿ</strong>: ‘ಅರಣ್ಯ ಸಚಿವ ಸಚಿವ ಉಮೇಶ ಕತ್ತಿ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಬುಧವಾರದಿಂದ ಮೂರು ದಿನ ಶೋಕಾಚಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗವುದು' ಎಂದರು.</p>.<p>'ರಾಜ್ಯದಲ್ಲಿ ಪ್ರವಾಹ ನಿರ್ವಹಣೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಶೋಕಾಚರಣೆ ಕಾರಣ ಉಳಿದ ಚಟುವಟಿಕೆಗಳು ನಡೆಯುವುದಿಲ್ಲ’ ಎಂದು ತಿಳಿಸಿದರು.</p>.<p>‘ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ಸೆ.11ಕ್ಕೆ ಮುಂದೂಡಲಾಗಿದೆ’ ಎಂದರು.</p>.<p>ನಂತರ ಅವರು ಉಮೇಶ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿರುವ ಬೆಲ್ಲದ ಬಾಗೇವಾಡಿಗೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಅರಣ್ಯ ಸಚಿವ ಸಚಿವ ಉಮೇಶ ಕತ್ತಿ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಬುಧವಾರದಿಂದ ಮೂರು ದಿನ ಶೋಕಾಚಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗವುದು' ಎಂದರು.</p>.<p>'ರಾಜ್ಯದಲ್ಲಿ ಪ್ರವಾಹ ನಿರ್ವಹಣೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಶೋಕಾಚರಣೆ ಕಾರಣ ಉಳಿದ ಚಟುವಟಿಕೆಗಳು ನಡೆಯುವುದಿಲ್ಲ’ ಎಂದು ತಿಳಿಸಿದರು.</p>.<p>‘ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ಸೆ.11ಕ್ಕೆ ಮುಂದೂಡಲಾಗಿದೆ’ ಎಂದರು.</p>.<p>ನಂತರ ಅವರು ಉಮೇಶ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿರುವ ಬೆಲ್ಲದ ಬಾಗೇವಾಡಿಗೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>