<p><strong>ಬೆಳಗಾವಿ</strong>: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರ ಮುಷ್ಕರ 2ನೇ ದಿನವಾದ ಶನಿವಾರವೂ ಮುಂದುವರಿದಿದೆ.</p>.<p>ಕೆಲಸದಿಂದ ದೂರ ಉಳಿದು ಹೋರಾಟ ನಡೆಸುತ್ತಿರುವ ಅವರು, ತಲೆ ಮೇಲೆ ಚಪ್ಪಲಿಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಿಲ್ದಾಣದಲ್ಲೇ ಉಪಾಹಾರ ಸಿದ್ಧಪಡಿಸಲು ತಯಾರಿ ನಡೆಸಿದ್ದಾರೆ. ಮುಷ್ಕರದ ಬಗ್ಗೆ ಮಾಹಿತಿ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಬಸ್ ನಿಲ್ದಾಣದತ್ತ ಬರುತ್ತಿಲ್ಲ.ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಹಿಂಪಡೆಯುವುದಿಲ್ಲ ಎಂದು ನೌಕರರು ಪಟ್ಟು ಹಿಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರ ಮುಷ್ಕರ 2ನೇ ದಿನವಾದ ಶನಿವಾರವೂ ಮುಂದುವರಿದಿದೆ.</p>.<p>ಕೆಲಸದಿಂದ ದೂರ ಉಳಿದು ಹೋರಾಟ ನಡೆಸುತ್ತಿರುವ ಅವರು, ತಲೆ ಮೇಲೆ ಚಪ್ಪಲಿಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಿಲ್ದಾಣದಲ್ಲೇ ಉಪಾಹಾರ ಸಿದ್ಧಪಡಿಸಲು ತಯಾರಿ ನಡೆಸಿದ್ದಾರೆ. ಮುಷ್ಕರದ ಬಗ್ಗೆ ಮಾಹಿತಿ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಬಸ್ ನಿಲ್ದಾಣದತ್ತ ಬರುತ್ತಿಲ್ಲ.ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಹಿಂಪಡೆಯುವುದಿಲ್ಲ ಎಂದು ನೌಕರರು ಪಟ್ಟು ಹಿಡಿದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>