ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಸುನೀಲಕುಮಾರ ನಂದೇಶ್ವರ, ಪಿಎಸ್ಐ ಆನಂದ ಅದಗೊಂಡ ಮತ್ತು ಸಿಎಚ್ಸಿ ಬಿ.ಎ. ಚೌಗಲಾ, ವೈ.ವೈ. ತಳೆವಾಡ, ಸಿ.ಎಂ. ಹುಣಚ್ಯಾಳ, ಎಂ.ಎಸ್. ಗಾಡವಿ, ಎಂ.ಎನ್. ಚಿಪ್ಪಲಕಟ್ಟಿ, ಬಿ.ವೈ. ಪೂಜಾರ, ಎಸ್.ಎಂ. ಲೋಕುರೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ತಂಡಕ್ಕೆ ನಗರ ಪೊಲೀಸ್ ಆಯುಕ್ತರು ನಗದು ಬಹುಮಾನ ಘೋಷಿಸಿದ್ದಾರೆ.