‘ಉಪ ಸಭಾಪತಿ ಧರ್ಮೇಗೌಡ ಅವರು ಈ ರೀತಿ ನಿರ್ಧಾರಕ್ಕೆ ಕೈ ಹಾಕಬಾರದಿತ್ತು. ಆತ್ಮಹತ್ಯೆ ಪ್ರಕರಣವನ್ನು ವಿಧಾನಪರಿಷತ್ನಲ್ಲಿ ನಡೆದ ಗಲಾಟೆಗೆ ಜೋಡಿಸಬೇಡಿ. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದವರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿತ್ತು. ಜನ ನಾಯಕರು ಹೀಗೆ ಮಾಡಿದರೆ ಜನಸಾಮಾನ್ಯರ ಮೇಲೆ ಖಂಡಿತಾ ಪರಿಣಾಮ ಬೀರುತ್ತದೆ’ ಎಂದು ಪ್ರತಿಕ್ರಿಯಿಸಿದರು.