ಪೂಜಾ ಸಾಮಗ್ರಿಗಳನ್ನು ವಿಸರ್ಜಿಸುತ್ತಿದ್ದಾಗ ಮೂವರೂ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾರೆ. ಇದನ್ನು ನೋಡಿದ ಗ್ರಾಮ ಪಂಚಾಯ್ತಿ ಸದಸ್ಯ ಭುಜಂಗ ಗಿರಮಲ್ ಹಾಗೂ ಮುಖಂಡ ನಾಗೇಶ ದೇಸಾಯಿ ನೀರಿಗಿಳಿದು ಬಾಲಕಿಯರನ್ನು ಹೊರಗೆ ತಂದಿದ್ದಾರೆ. ಆ ವೇಳೆಗಾಗಲೇ ನೇತ್ರಾ ಮೃತಪಟ್ಟಿದ್ದಳು. ಪ್ರಿಯಾ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.