ಕುಸ್ತಿ ಪಂದ್ಯಗಳಲ್ಲಿ ಸಾಧನೆ ತೋರಿದ ಮೇದಾಸಾಬ ಬೇವಿನಗಿಡದ, ಗಣಪತಿಗೌಡ ಚನ್ನಪ್ಪಗೌಡರ, ಮುಸ್ತಿಕಆಲಂ ಬೇವಿನಗಿಡದ, ನಿಂಗಪ್ಪ ಅಳಗೋಡಿ, ಮಕ್ತುಂಹುಸೇನ ಬಾರಿಗಿಡದ, ಮಾರುತಿ ಕುಂಟೋಜಿ, ಮಂಜು ಗೊರವನಕೊಳ್ಳ, ರವಿ ಅತ್ತಿಗೇರಿ, ರಾಜು ಹೆಬ್ಬಳ್ಳಿ, ಬುಡನ್ ಸಾಬ ಹೊಸಮನಿ ಅವರನ್ನು ಸನ್ಮಾನಿಸಲಾಗುವುದು ಎಂದು ಮಠದ ಆಡಳಿತ ಮಂಡಳಿಯ ಸಿಇಒ ಮಹೇಶ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.