<p><strong>ಉಗರಗೋಳ</strong> (ಬೆಳಗಾವಿ ಜಿಲ್ಲೆ): ಇಲ್ಲಿನ ಯಲ್ಲಮ್ಮನ ಗುಡ್ಡದಲ್ಲಿ ದೇವಸ್ಥಾನದ ಆವರಣಕ್ಕೆ ಈಚೆಗೆ ಮಳೆ ನೀರು ನುಗ್ಗಿದ್ದರಿಂದ ಹುಂಡಿಯಲ್ಲಿದ್ದ ಕಾಣಿಕೆ ಹಣ ಒದ್ದೆಯಾಯಿತು. ಮಂಗಳವಾರ ನೋಟುಗಳನ್ನು ದೇವಸ್ಥಾನದ ಪ್ರಾಂಗಣದಲ್ಲಿ ಹಾಕಲಾಯಿತು.</p>.<p>ಧಾರ್ಮಿಕ ದತ್ತಿ ಇಲಾಖೆ, ಬೈಲಹೊಂಗಲ ಉಪವಿಭಾಗಾಧಿಕಾರಿ ಕಚೇರಿ, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಮ್ಮುಖದಲ್ಲಿ ಹುಂಡಿ ಒಡೆದು, ಹಣ ಒಣಗಿಸಲಾಯಿತು. ಈ ನೋಟುಗಳೆಲ್ಲವೂ ಕುಂಕುಮ– ಭಂಡಾರಮಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗರಗೋಳ</strong> (ಬೆಳಗಾವಿ ಜಿಲ್ಲೆ): ಇಲ್ಲಿನ ಯಲ್ಲಮ್ಮನ ಗುಡ್ಡದಲ್ಲಿ ದೇವಸ್ಥಾನದ ಆವರಣಕ್ಕೆ ಈಚೆಗೆ ಮಳೆ ನೀರು ನುಗ್ಗಿದ್ದರಿಂದ ಹುಂಡಿಯಲ್ಲಿದ್ದ ಕಾಣಿಕೆ ಹಣ ಒದ್ದೆಯಾಯಿತು. ಮಂಗಳವಾರ ನೋಟುಗಳನ್ನು ದೇವಸ್ಥಾನದ ಪ್ರಾಂಗಣದಲ್ಲಿ ಹಾಕಲಾಯಿತು.</p>.<p>ಧಾರ್ಮಿಕ ದತ್ತಿ ಇಲಾಖೆ, ಬೈಲಹೊಂಗಲ ಉಪವಿಭಾಗಾಧಿಕಾರಿ ಕಚೇರಿ, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಮ್ಮುಖದಲ್ಲಿ ಹುಂಡಿ ಒಡೆದು, ಹಣ ಒಣಗಿಸಲಾಯಿತು. ಈ ನೋಟುಗಳೆಲ್ಲವೂ ಕುಂಕುಮ– ಭಂಡಾರಮಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>