ಬಿಜೆಪಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಸಂಜಯ ಪಾಟೀಲ, ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ, ಸಂಸದೆ ಮಂಗಲಾ ಅಂಗಡಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮಾತನಾಡಿದರು. ಜಿಲ್ಲಾ ಘಟಕದ ಅಧ್ಯಕ್ಷ ಸುಭಾಸ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಅಧ್ಯಕ್ಷ ಧನಂಜಯ ಜಾಧವ, ಪ್ರಮುಖರಾದ ನಾಗೇಶ ಮನ್ನೋಳಕರ, ಶಂಕರಗೌಡ ಪಾಟೀಲ, ರಾಮಚಂದ್ರ ಮನ್ನೋಳಕರ, ವಿನಯ ಕದಮ್, ಭಾಗ್ಯಶ್ರೀ ಕೊರತಕರ, ಸ್ನೇಹಲ್ ಕೋಳೆಕರ, ಚಿಕ್ಕರೇವಣ್ಣ ಹಾಗೂ ಅಪಾರ ಕಾರ್ಯಕರ್ತರು ಸೇರಿದ್ದರು.