ಸೋಮಶೇಖರ ಮಠದ ಮುರುಘೇಂದ್ರ ಶ್ರೀ ಅಧ್ಯಕ್ಷತೆ ವಹಿಸಿದ್ದರು. ಸವದತ್ತಿಯ ಬೆಟಸೂರಮಠದ ಅಜ್ಜಯ್ಯ ಶ್ರೀ, ಸಂಗನಬಸವದೇವರು, ಪುರಸಭೆ ಸದಸ್ಯ ಸಿ.ಬಿ. ಬಾಳಿ, ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಶಿಂದೋಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಡಿ. ಟೋಪೋಜಿ, ತೆಗ್ಗಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಣಮಂತ ಸಿಂಗಣ್ಣವರ ಅವರ ಗುರುರಕ್ಷೆ ನಡೆಯಿತು.