‘ಪ್ಲಾಸ್ಟಿಕ್ ಲೋಟ, ಚಮಚ, ಪ್ಲೇಟ್ ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು. ಮಣ್ಣಿನ ಮೂರ್ತಿಕಾರರ ಕುಂದುಕೊರತೆಗಳ ನಿವಾರಣೆಗೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ವಿಷಕಾರಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳನ್ನು ಜಲಮೂಲಗಳಲ್ಲಿ ವಿಸರ್ಜನೆ ಮಾಡದಂತೆ ನೋಡಿಕೊಳ್ಳಬೇಕು. ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಟ್ಟು ಹಾಕುವುದಕ್ಕೆ ಕಡಿವಾಣ ಹಾಕಬೇಕು. ಕೆರೆ, ಬಾವಿ ಮೊದಲಾದ ಜಲಮೂಲಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ಸೇರದಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.