ಶಂಕರಗೌಡ ಪಾಟೀಲ, ಬಸವರಾಜ ಹೊಂಗಲ, ವಿನೋದರಾವ ದೇಸಾಯಿ, ಅಬ್ದುಲ್ಖಾದರ್ ಬಾರಿಗಿಡದ, ಮೋಹನ ಮೇಟಿ, ನಾಗಪ್ಪ ಹಿಟ್ಟಣಗಿ, ಬಂದೇನವಾಜ್ ಮುಲ್ಲಾ, ಮಕ್ತುಮಸಾ ಬಡೇಖಾನ್, ಇಸ್ಮಾಯಿಲ್ ಮುಜಾವರ ಮತ್ತಿತರರು ಉತ್ಸವದ ಯಶಸ್ಸಿಗೆ ಶ್ರಮಿಸಿದರು. ಕವ್ವಾಲಿ ಕಾರ್ಯಕ್ರಮ ಉರುಸ್ನ ಕಳೆ ಹೆಚ್ಚಿಸಿತು. ವಿವಿಧ ಸ್ಪರ್ಧೆಗಳು ಕುತೂಹಲ ಮೂಡಿಸಿದವು.