‘ಜಾಗತಿಕ ಸಂಸ್ಥೆಯೊಂದು ‘ಸಂತೋಷವಿಲ್ಲದ ದೇಶಗಳ ಪಟ್ಟಿ’ಯಲ್ಲಿ ಭಾರತವನ್ನು ಸೇರಿಸಿದ್ದಾರೆ. ಈ ನಿಟ್ಟಿನಲ್ಲಿ ದೇಶದ ಜನರು ಚಿಂತೆ ಮಾಡಬೇಕಾಗಿದೆ. ಅರಾಜಕತೆ ನಿರ್ಮಾಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅದಕ್ಕೆ ಉತ್ತರ ಕೊಡುತ್ತಿಲ್ಲ. ಆರ್ಥಿಕ, ಶೈಕ್ಷಣಿಕ ಅಸ್ತವ್ಯಸ್ತತೆ ಉಂಟಾಗಿದೆ. ಕೋವಿಡ್ನಿಂದ ಸಾವಿಗೀಡಾದವರ ಪಟ್ಟಿ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲವಾಗಿದೆ’ ಎಂದು ವಾಗ್ದಾಳಿ ನಡೆಸಿದರು.