ಫೆ.14 ರಂದು ಬೆಳಿಗ್ಗೆ 9.30ಕ್ಕೆ ಯರಗಟ್ಟಿ ಪಟ್ಟಣದ ಜಕಾತಿ ಕಟ್ಟಡದಲ್ಲಿ ಹಾಗೂ ಸವದತ್ತಿ ಪಟ್ಟಣದಲ್ಲಿ ಬೆಳಿಗ್ಗೆ 10.30ಕ್ಕೆ ಹಂಪಣ್ಣವರ ಕಟ್ಟಡದಲ್ಲಿ ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಮೂಡಲಗಿಯ ದತ್ತಾತ್ರಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿ, ಎರೆಹೊಸಹಳ್ಳಿಯ ರಡ್ಡಿ ಗುರುಪೀಠದ ಪೀಠಾಧಿಪತಿ ವೇಮನಾನಂದ ಸ್ವಾಮೀಜಿ, ಸುಣಧೋಳಿಯ ಶಿವಾನಂದ ಸ್ವಾಮೀಜಿ ವಹಿಸುವರು.