ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿ ಗ್ರಾಮದ ಅಂಧ ಕಲಾವಿದ ಕುಮಾರ ಬಡಿಗೇರ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಮುಖಂಡರಾದ ಕಲ್ಲಪ್ಪ ಬಡಿಗೇರ, ಅಜ್ಜಪ್ಪ ಬಡಿಗೇರ, ಚನ್ನಪ್ಪ ಪತ್ತಾರ, ಪಿ.ಜಿ. ಪತ್ತಾರ, ಶಂಕರ ಬಡಿಗೇರ, ರಾಜು ಬಡಿಗೇರ, ಡಾ.ಈರಪ್ಪ ಪತ್ತಾರ, ಪುಂಡಲೀಕ ಹೆಬ್ಬಳ್ಳಿ, ಮಾರುತಿ ಕಂಬಾರ, ಸುರೇಶ ಕಂಬಾರ, ಜನಾರ್ಧನ ಬಡಿಗೇರ, ವಿಜಯ ಪತ್ತಾರ, ಮನೋಹರ ಬಡಿಗೇರ, ಕೃಷ್ಣ ಕಡಕೋಳ, ಗೀತಾ ಸುತಾರ, ಆನಂದ ಪತ್ತಾರ, ಪದ್ಮಶ್ರೀ ಪತ್ತಾರ, ರವಿಶಂಕರ ಪತ್ತಾರ, ವೈಶಾಲಿ ಸುತಾರ, ಅರ್ಚನಾ ಮೇಸ್ತ್ರಿ, ಭರತ ಶಿರೋಡಕರ, ಸಿ.ವೈ. ಪತ್ತಾರ, ಪುಂಡಲೀಕ ಬಡಿಗೇರ, ಸುರೇಶ ಬಡಿಗೇರ, ಎಸ್.ಕೆ. ಪತ್ತಾರ, ಎಲ್.ಎನ್. ಸುತಾರ, ಉಮೇಶ ಪತ್ತಾರ, ಪ್ರಭಾ ಪತ್ತಾರ, ಸಾವಿತ್ರಿ ಕಮ್ಮಾರ, ಮಂಜುಳಾ ಪೋತದಾರ ಭಾಗವಹಿಸಿದ್ದರು.