<p><strong>ಯರಗಟ್ಟಿ:</strong> ‘ಭಾರತ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಇಲ್ಲಿನ ಸಂವಿಧಾನ ನೀಡಿದ<br>ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು’ ಎಂದು ರೈತ ಸಂಘದ ಮುಖಂಡ ಈರಣಗೌಡ ಪಾಟೀಲ ಹೇಳಿದರು.</p>.<p>ಪಟ್ಟಣದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ<br>ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಈಚೆಗೆ ನಡೆದ ಚುನಾವಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಯೋಜನೆಯ ಧಾರವಾಡದ ಪ್ರಾದೇಶಿಕ ಯೋಜನಾಧಿಕಾರಿ ಭಸ್ಕರ್ ಎನ್. ಮಾತನಾಡಿ, ‘ಆಮಿಷಕ್ಕೆ ಬಲಿಯಾಗದೆ, ಈ ಬಗ್ಗೆ ಚುನಾವಣೆ ಅಧಿಕಾರಿಗಳು ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು’ ಎಂದರು.</p>.<p>ಧರ್ಮೇಂದ್ರ, ಹರೀಶ್, ಸತೀಶ, ಸಚಿನ, ಉಮೇಶ ಹಡಗಲಿ, ಸೋಮಶೇಖರ ಮುಗ್ಧಂ, ಲವಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯರಗಟ್ಟಿ:</strong> ‘ಭಾರತ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಇಲ್ಲಿನ ಸಂವಿಧಾನ ನೀಡಿದ<br>ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು’ ಎಂದು ರೈತ ಸಂಘದ ಮುಖಂಡ ಈರಣಗೌಡ ಪಾಟೀಲ ಹೇಳಿದರು.</p>.<p>ಪಟ್ಟಣದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ<br>ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಈಚೆಗೆ ನಡೆದ ಚುನಾವಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಯೋಜನೆಯ ಧಾರವಾಡದ ಪ್ರಾದೇಶಿಕ ಯೋಜನಾಧಿಕಾರಿ ಭಸ್ಕರ್ ಎನ್. ಮಾತನಾಡಿ, ‘ಆಮಿಷಕ್ಕೆ ಬಲಿಯಾಗದೆ, ಈ ಬಗ್ಗೆ ಚುನಾವಣೆ ಅಧಿಕಾರಿಗಳು ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು’ ಎಂದರು.</p>.<p>ಧರ್ಮೇಂದ್ರ, ಹರೀಶ್, ಸತೀಶ, ಸಚಿನ, ಉಮೇಶ ಹಡಗಲಿ, ಸೋಮಶೇಖರ ಮುಗ್ಧಂ, ಲವಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>