ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟಿಯು ‍‍ಪರೀಕ್ಷೆ ಮುಂದೂಡಿಲ್ಲ: ಕುಲಸಚಿವ ಪ್ರೊ.ಬಿ.ಈ. ರಂಗಸ್ವಾಮಿ

Last Updated 16 ಏಪ್ರಿಲ್ 2021, 16:47 IST
ಅಕ್ಷರ ಗಾತ್ರ

ಬೆಳಗಾವಿ: ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ ಪರೀಕ್ಷೆಗಳನ್ನು ಮುಂದೂಡಲಾಗಿಲ್ಲ. ಮೊದಲನೇ ಸೆಮಿಸ್ಟರ್‌ ಪರೀಕ್ಷೆಗಳು ಏ.19ರಿಂದ ನಿಗದಿತ ವೇಳಾಪಟ್ಟಿ ಪ್ರಕಾರವೇ ನಡೆಯಲಿವೆ. ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ ಮಾಡುವಂತೆ ಆಯಾ ಕಾಲೇಜುಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ಕುಲಸಚಿವ ಪ್ರೊ.ಬಿ.ಈ. ರಂಗಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT