<p><strong>ಯಮಕನಮರಡಿ</strong>: ಭಾನುವಾರ ತಡರಾತ್ರಿ ವಾರಿಮಾಸ್ತಿಹೊಳ್ಳಿಯ ಲಕ್ಷ್ಮೀದೇವಿಯ ಗುಡಿಯ ಕೀಲಿ ಮುರಿದು ಒಳನುಗ್ಗಿದ ಕಳ್ಳರು 1.40 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ.</p>.<p>ಘಟನೆ ಸೋಮವಾರ ಬೆಳಿಗ್ಗೆ ಗಮನಕ್ಕೆ ಬಂದಿದೆ. ದೇವಿಯ ಕೊರಳಿನಲ್ಲಿರುವ ಬಂಗಾರ ಬೋರಮಾಳ, ಎಕ್ಸರಾ ಸರ ಎರಡು, ಬೆಳ್ಳಿಯ ಕುದುರೆ ಒಂದು, ಒಂದೂವರೆ ಕೆಜಿ ಬೆಳ್ಳಿಯ ದೇವಿಯ ಮುಖವಾಡ, 500 ಗ್ರಾಂ ದೇವಿಯ ಕಿರೀಟ ಕಳವಾಗಿದೆ. ಈ ಘಟನಾ ಸ್ಥಳಕ್ಕೆ ಯಮಕನಮರಡಿ ಪಿಎಸ್ಐ ಶಿವು ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಮಕನಮರಡಿ</strong>: ಭಾನುವಾರ ತಡರಾತ್ರಿ ವಾರಿಮಾಸ್ತಿಹೊಳ್ಳಿಯ ಲಕ್ಷ್ಮೀದೇವಿಯ ಗುಡಿಯ ಕೀಲಿ ಮುರಿದು ಒಳನುಗ್ಗಿದ ಕಳ್ಳರು 1.40 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ.</p>.<p>ಘಟನೆ ಸೋಮವಾರ ಬೆಳಿಗ್ಗೆ ಗಮನಕ್ಕೆ ಬಂದಿದೆ. ದೇವಿಯ ಕೊರಳಿನಲ್ಲಿರುವ ಬಂಗಾರ ಬೋರಮಾಳ, ಎಕ್ಸರಾ ಸರ ಎರಡು, ಬೆಳ್ಳಿಯ ಕುದುರೆ ಒಂದು, ಒಂದೂವರೆ ಕೆಜಿ ಬೆಳ್ಳಿಯ ದೇವಿಯ ಮುಖವಾಡ, 500 ಗ್ರಾಂ ದೇವಿಯ ಕಿರೀಟ ಕಳವಾಗಿದೆ. ಈ ಘಟನಾ ಸ್ಥಳಕ್ಕೆ ಯಮಕನಮರಡಿ ಪಿಎಸ್ಐ ಶಿವು ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>