<p><strong>ಬೆಳಗಾವಿ: </strong>ಇಲ್ಲಿನ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾಲೇಜಿನಲ್ಲಿ ದೆಹಲಿಯ ಎ.ಐ.ಸಿ.ಟಿ.ಇ. ಹಾಗೂ ಐ.ಎಸ್.ಟಿ.ಇ. ಪ್ರಾಯೋಜಕತ್ವದಲ್ಲಿ ‘ಸಮಗ್ರ ತ್ಯಾಜ್ಯ ನಿರ್ವಹಣೆ’ ಕುರಿತು ಬುಧವಾರ ಕಾರ್ಯಾಗಾರ ನಡೆಯಿತು.</p>.<p>ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಆಯೋಜಿಸಿದ್ದ ಒಂದು ವಾರದ ಕಾರ್ಯಾಗಾರವನ್ನು ಸಂಸ್ಥೆಯ ನಿರ್ದೇಶಕಿ ಡಾ.ಸ್ಫೂರ್ತಿ ಪಾಟೀಲ ಉದ್ಘಾಟಿಸಿ, ‘ಭವಿಷ್ಯದಲ್ಲಿ ತ್ಯಾಜ್ಯ ನಿರ್ವಹಣೆಯು ಬಹು ದೊಡ್ಡ ಸವಾಲಾಗಿ ಪರಿಣಮಿಸಲಿದೆ. ಇಂತಹ ಕಾರ್ಯಾಗಾರದಲ್ಲಿ ಅವುಗಳ ನಿರ್ವಹಣೆಯ ಬಗ್ಗೆ ವಿಚಾರಣೆ ನಡೆಯುತ್ತಿರುವುದು ಶ್ಲಾಘನೀಯ. ಎಂಜಿನಿಯರಿಂಗ್ ಬೋಧಕರು ಈ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಿ, ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಡಾ.ಆನಂದ ದೇಶಪಾಂಡೆ ಮಾತನಾಡಿದರು. ದೆಹಲಿಯ ಎಐಸಿಟಿಇ ನಿರ್ದೇಶಕ ಡಾ.ಪ್ರತಾಪ ಸಿಂಗ ದೇಸಾಯಿ ಹಾಗೂ ಐ.ಎಸ್.ಟಿ.ಇ.ಯ ಪ್ರೊ.ವಿಜಯ ವೈದ್ಯ, ಪ್ರೊ.ಸುಬ್ಬರಾಯ, ಪ್ರೊ.ನಿಂಗಾರೆಡ್ಡಿ, ಪ್ರೊ.ಅರವಿಂದ ಜಾಧವ, ಡಾ.ಸಂಜಯ ಪೂಜಾರಿ, ಪ್ರೊ.ಸಾಗರ ಬಿರ್ಜೆ ಪಾಲ್ಗೊಂಡಿದ್ದರು.</p>.<p>ಬೆಂಗಳೂರಿನ ಪ್ರಕೃತಿ ಪರಿಸರ ಸಂಸ್ಥೆ ಅಧ್ಯಕ್ಷ ಪ್ರೊ.ಬಿ.ಎನ್. ರಮೇಶಕುಮಾರ, ಜೈನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಸಂಗಮಿ, ಕಾರ್ಯಾಗಾರದ ಸಂಯೋಜನಾಧಿಕಾರಿ ಡಾ.ಬಿ.ಟಿ. ಸುರೇಶ ಬಾಬು ಮಾತನಾಡಿದರು.</p>.<p>ಪ್ರೊ.ಅಮರ ಬ್ಯಾಕೋಡಿ, ಪ್ರೊ.ನೂರಅಹ್ಮದ ಹೊಸಮನಿ, ಪ್ರೊ.ವಿನೋದ ಸುಳೆಭಾವಿ, ಪ್ರೊ.ರವಿ ತಿಳಗಂಜಿ, ಪ್ರೊ.ಗೋಪಾಲ ಸುರಪಲ್ಲಿ, ಪ್ರೊ.ಮೆಹಬೂಬ ಹಂಚಿನಾಳ, ಪ್ರೊ.ಪುಟ್ಟವ್ವ ಪಮ್ಮಾರ, ಪ್ರೊ.ತೇಜಸ್ವಿನಿ ಜೋತಾವರ, ಪ್ರೊ.ವೈಶಾಲಿ ಖಾನಾಪೂರ ಇದ್ದರು.</p>.<p>ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಎಂ.ವಿ. ಕಂಠಿ ಸ್ವಾಗತಿಸಿದರು. ಪ್ರೊ.ತೇಜಸ್ವಿನಿ ಜೋತಾವರ ನಿರೂಪಿಸಿದರು. ಪ್ರೊ.ವಿನೋದ ಸುಳೇಭಾವಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಇಲ್ಲಿನ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾಲೇಜಿನಲ್ಲಿ ದೆಹಲಿಯ ಎ.ಐ.ಸಿ.ಟಿ.ಇ. ಹಾಗೂ ಐ.ಎಸ್.ಟಿ.ಇ. ಪ್ರಾಯೋಜಕತ್ವದಲ್ಲಿ ‘ಸಮಗ್ರ ತ್ಯಾಜ್ಯ ನಿರ್ವಹಣೆ’ ಕುರಿತು ಬುಧವಾರ ಕಾರ್ಯಾಗಾರ ನಡೆಯಿತು.</p>.<p>ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಆಯೋಜಿಸಿದ್ದ ಒಂದು ವಾರದ ಕಾರ್ಯಾಗಾರವನ್ನು ಸಂಸ್ಥೆಯ ನಿರ್ದೇಶಕಿ ಡಾ.ಸ್ಫೂರ್ತಿ ಪಾಟೀಲ ಉದ್ಘಾಟಿಸಿ, ‘ಭವಿಷ್ಯದಲ್ಲಿ ತ್ಯಾಜ್ಯ ನಿರ್ವಹಣೆಯು ಬಹು ದೊಡ್ಡ ಸವಾಲಾಗಿ ಪರಿಣಮಿಸಲಿದೆ. ಇಂತಹ ಕಾರ್ಯಾಗಾರದಲ್ಲಿ ಅವುಗಳ ನಿರ್ವಹಣೆಯ ಬಗ್ಗೆ ವಿಚಾರಣೆ ನಡೆಯುತ್ತಿರುವುದು ಶ್ಲಾಘನೀಯ. ಎಂಜಿನಿಯರಿಂಗ್ ಬೋಧಕರು ಈ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಿ, ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ತಿಳಿಸಿದರು.</p>.<p>ಪ್ರಾಚಾರ್ಯ ಡಾ.ಆನಂದ ದೇಶಪಾಂಡೆ ಮಾತನಾಡಿದರು. ದೆಹಲಿಯ ಎಐಸಿಟಿಇ ನಿರ್ದೇಶಕ ಡಾ.ಪ್ರತಾಪ ಸಿಂಗ ದೇಸಾಯಿ ಹಾಗೂ ಐ.ಎಸ್.ಟಿ.ಇ.ಯ ಪ್ರೊ.ವಿಜಯ ವೈದ್ಯ, ಪ್ರೊ.ಸುಬ್ಬರಾಯ, ಪ್ರೊ.ನಿಂಗಾರೆಡ್ಡಿ, ಪ್ರೊ.ಅರವಿಂದ ಜಾಧವ, ಡಾ.ಸಂಜಯ ಪೂಜಾರಿ, ಪ್ರೊ.ಸಾಗರ ಬಿರ್ಜೆ ಪಾಲ್ಗೊಂಡಿದ್ದರು.</p>.<p>ಬೆಂಗಳೂರಿನ ಪ್ರಕೃತಿ ಪರಿಸರ ಸಂಸ್ಥೆ ಅಧ್ಯಕ್ಷ ಪ್ರೊ.ಬಿ.ಎನ್. ರಮೇಶಕುಮಾರ, ಜೈನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಸಂಗಮಿ, ಕಾರ್ಯಾಗಾರದ ಸಂಯೋಜನಾಧಿಕಾರಿ ಡಾ.ಬಿ.ಟಿ. ಸುರೇಶ ಬಾಬು ಮಾತನಾಡಿದರು.</p>.<p>ಪ್ರೊ.ಅಮರ ಬ್ಯಾಕೋಡಿ, ಪ್ರೊ.ನೂರಅಹ್ಮದ ಹೊಸಮನಿ, ಪ್ರೊ.ವಿನೋದ ಸುಳೆಭಾವಿ, ಪ್ರೊ.ರವಿ ತಿಳಗಂಜಿ, ಪ್ರೊ.ಗೋಪಾಲ ಸುರಪಲ್ಲಿ, ಪ್ರೊ.ಮೆಹಬೂಬ ಹಂಚಿನಾಳ, ಪ್ರೊ.ಪುಟ್ಟವ್ವ ಪಮ್ಮಾರ, ಪ್ರೊ.ತೇಜಸ್ವಿನಿ ಜೋತಾವರ, ಪ್ರೊ.ವೈಶಾಲಿ ಖಾನಾಪೂರ ಇದ್ದರು.</p>.<p>ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಎಂ.ವಿ. ಕಂಠಿ ಸ್ವಾಗತಿಸಿದರು. ಪ್ರೊ.ತೇಜಸ್ವಿನಿ ಜೋತಾವರ ನಿರೂಪಿಸಿದರು. ಪ್ರೊ.ವಿನೋದ ಸುಳೇಭಾವಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>