ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದು ಬಹುತೇಕ ಅಂತಿಮವಾಗಿದೆ. ಅಂತೆಯೇ ಯುಕೆಪಿಗಾಗಿಯೂ ಪ್ರಕ್ರಿಯೆ ನಡೆಯುತ್ತಿದೆ. ಇದು ಸಾಧ್ಯವಾದರೆ ನಮ್ಮ ರಾಜ್ಯಕ್ಕೆ ಐತಿಹಾಸಿಕ ಗೆಲುವು ಸಿಕ್ಕಂತಾಗುತ್ತದೆ. ಉತ್ತರ ಕರ್ನಾಟಕದ ಹೆಮ್ಮೆ ಎನಿಸಲಿದೆ’ ಎಂದು ಹೇಳಿದರು.