ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಪರಶುರಾಮ ನಂದಿಹಳ್ಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ಪಾಲಿಕೆಯ ಉಪ ಆಯುಕ್ತೆ ಲಕ್ಷ್ಮಿ ನಿಪ್ಪಾಣಿಕರ, ಸಂಘದ ರಾಜೇಂದ್ರ ಕಲಘಟಗಿ, ಅರುಣ ಚಿಬತೆ, ಆಚಾರ್ಯ ಸುರೇಂದ್ರ ದೇಸಾಯಿ, ಶಿವಾಜಿರಾವ್ ಕದಂ, ಮಾರುತರಾವ್ ಲೋಹಾರ್, ವಿಜಯರಾವ್ ಶಿಂಗತೆ, ಡಾ.ಸವಿತಾ ಗುರವ, ನಮ್ರತಾ ಕುಲಕರ್ಣಿ ಇದ್ದರು.