‘ಕೇವಲ ಹರಿಯಾಣ, ಪಂಜಾಬ್ ರೈತರು ಪ್ರತಿಭಟಿಸಿದರೆ ಇಡೀ ದೇಶದ ರೈತರೆಲ್ಲರೂ ಪ್ರತಿಭಟಿಸಿದಂತಲ್ಲ. ದೆಹಲಿಯ ಗಡಿಯಲ್ಲಿ ನಡೆದಿರುವ ರೈತರ ಪ್ರತಿಭಟನೆಯನ್ನು ರಾಜ್ಯದ ರೈತ ಸಂಘಟನೆಗಳು ಏಕೆ ಬೆಂಬಲಿಸುತ್ತಿವೆ ಎನ್ನುವುದನ್ನು ತಿಳಿಸಬೇಕು. ಸಂಘಟನೆಗಳ ಅಸ್ತಿತ್ವ ಉಳಿಸಿಕೊಳ್ಳುವ ಹೋರಾಟವೇ ಎನ್ನುವುದನ್ನು ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದರು.