ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಹಸಿರುನಿಶಾನೆ ತೋರಲಿದ್ದಾರೆ. ಬೆಳಗಾವಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಬಿ.ವಿ. ಪಾಟೀಲ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಂ.ವಿ. ಅಮರನಾಥ, ಎಸ್.ಜೆ. ಚಂದ್ರಶೇಖರ, ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ಶಂಕರ ಕಲ್ಲೋಳಿಕರ, ಎಸಿಎಫ್ ಸಿ.ಜಿ. ಮಿರ್ಜಿ, ಎಂ.ಬಿ. ಕುಸನಾಳ, ಜಿ.ಆರ್. ಶಶಿಧರ, ಎಂ.ಕೆ. ಪಾತ್ರೋಟ ಹಾಗೂ ವಲಯ ಅರಣ್ಯಾಧಿಕಾರಿಗಳು ಭಾಗವಹಿಸಲಿದ್ದಾರೆ.