‘ಇಲ್ಲಿ ಕಾನೂನು ತರುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಹೇಗಿದ್ದರೂ ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ಕಾನೂನನ್ನು ಅಲ್ಲಿಗೆ ಕಳುಹಿಸಿ, ಅನುಮೋದನೆ ಪಡೆಯಲಿ. ಆತುರದಲ್ಲಿ ನಾವು ಮಾಡಿದ್ದೇವೆ ಎಂದು ತೋರಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಈ ಮೀಸಲಾತಿ ಹೆಚ್ಚಳ ವಿಚಾರವಾಗಿ ನಾಗಮೋಹನ ದಾಸ್ ಸಮಿತಿಯನ್ನು ರಚನೆ ಮಾಡಿದವರೇ ನಾವು’ ಎಂದರು.