ಜಿಲ್ಲೆಯಲ್ಲಿ ನಿರಂತರವಾಗಿ ಕೆಮ್ಮು ಶೀತ ಜ್ವರದ ಪ್ರಕರಣಗಳು ಕಂಡುಬರುತ್ತಿವೆ. ಆದರೂ ಜಿಲ್ಲಾ ಆರೋಗ್ಯ ಇಲಾಖೆಯಿಂದ ಸರಿಯಾಗಿ ಜಾಗೃತಿ ಮೂಡಿಸುತ್ತಿಲ್ಲಮಲ್ಲಿಕಾರ್ಜುನ ಶಿರೂರ ಯರಗಟ್ಟಿ ನಿವಾಸಿ
ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದೆ ಎಂದು ಹೇಳುತ್ತಿದ್ದಾರೆ. ಚಳಿಗಾಲದಲ್ಲಿ ಸಾಂಕ್ರಾಮಿಕ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಚಿಕಿತ್ಸೆಗೆ ಇಡೀ ದಿನ ಕಾಯಬೇಕಾದ ಸ್ಥಿತಿ ಇದೆಸುವರ್ಣಾ ಹಿರೇಮಠ ಸದಾಶಿವ ನಗರ ನಿವಾಸಿ
ಈ ಬಾರಿ ಮುಂಗಾರು ಸಮಯದಲ್ಲಿ ಅತಿವೃಷ್ಟಿಯಾಗಿದೆ. ಹಿಂಗಾರು ಕೂಡ ಉತ್ತಮವಾಗಿದೆ. ಇದರಿಂದ 10 ದಿನ ಮುಂಚಿತವಾಗಿಯೇ ತಾಪಮಾನ ಕುಸಿದಿದೆ. ಜನ ಬೆಚ್ಚಗಿರಬೇಕುಜಿ.ಬಿ.ವಿಶ್ವನಾಥ ವಿಜ್ಞಾನಿ ಐಸಿಎಆರ್–ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ ಮತ್ತಿಕೊಪ್ಪ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.