ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಮಹಿಳೆ ಸಾವು

Last Updated 31 ಆಗಸ್ಟ್ 2022, 13:03 IST
ಅಕ್ಷರ ಗಾತ್ರ

ಉಗರಗೋಳ (ಬೆಳಗಾವಿ ಜಿಲ್ಲೆ): ಸಮೀಪದ ದಢೇರಕೊಪ್ಪ ಗ್ರಾಮದಲ್ಲಿ ಬುಧವಾರ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ದಢೇರಕೊಪ್ಪ ನಿವಾಸಿ ಕವಿತಾ ಸಿದ್ದಪ್ಪ ಕರಿಕಟ್ಟಿ(23) ಮೃತರು. ಎಂದಿನಂತೆ ಹೊಲದಲ್ಲಿ ಕೆಲಸ ಮಾಡಿ ಸಂಜೆ ಮನೆಗೆ ಮರಳುವಾಗ ಸಿಡಿಲೆರಗಿದೆ. ಮಹಿಳೆ ಸ್ಥಳದಲ್ಲೇ ಅಸುನೀಗಿದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT