‘ಇಂದಿಗೂ ದೇಶವನ್ನು ಆಳುತ್ತಿರುವ ಬಂಡವಾಳಿ ಶಾಹಿಗಳು ದುಡಿಯುವ ಜನರ ಬದುಕನ್ನು ಸರ್ವನಾಶದೆಡೆಗೆ ತಳ್ಳುತ್ತಿದ್ದಾರೆ. ಪ್ರತಿದಿನ ಸಾವಿರಾರು ಮಕ್ಕಳು ಹಸಿವೆಯಿಂದ ಸತ್ತರೆ, 20 ನಿಮಿಷಕ್ಕೊಬ್ಬ ರೈತನ ಆತ್ಮಹತ್ಯೆ, ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ- ಮುಂತಾದವುಗಳು ಜನರ ಬದುಕನ್ನು ನರಕ ಸದೃಶವಾಗಿಸಿವೆ. ಇಂತಹ ಪರಿಸ್ಥಿತಿಯಲ್ಲಿ ಭಗತ್ ಸಿಂಗ್ ಅವರಿಗೆ ವಿದ್ಯಾರ್ಥಿಗಳು ಕೊಡುವ ನಿಜವಾದ ಗೌರವವೆಂದರೆ; ಇಂದಿನ ಪರಿಸ್ಥಿತಿಯ ವಿರುದ್ಧ ಬಲಿಷ್ಠ ಹೋರಾಟಗಳನ್ನು ಕಟ್ಟುವುದು. ಅವರು ಕನಸು ಕಂಡ ಸಮಾಜವಾದವನ್ನು ಸ್ಥಾಪಿಸುವುದು’ ಎಂದು ಕರೆ ನೀಡಿದರು.