<p>ಬೆಳಗಾವಿ: ಇಲ್ಲಿನ ಕುಟುಂಬ ಯೋಜನೆ ಸಂಘ ಹಾಗೂ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ (ಸಿಟಿಇ) ಸಹಯೋಗದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮ ನಡೆಯಿತು.</p>.<p>ಭಾರತೀಯ ಕುಟುಂಬ ಕಲ್ಯಾಣ ಸಂಘ (ಎಫ್ಪಿಎಐ) ಬೆಳಗಾವಿ ಅಧ್ಯಕ್ಷ ಡಾ.ವಿ.ಸಿ. ಬಾವಡೆಕರ ಉದ್ಘಾಟಿಸಿದರು.</p>.<p>ಮುಖ್ಯಅತಿಥಿಯಾಗಿದ್ದ ಬೆಂಗಳೂರಿನ ಐಆರ್ಸಿಎಸ್ನ ವ್ಯವಸ್ಥಾಪನ ಸಮಿತಿ ರಾಜ್ಯಾಧ್ಯಕ್ಷ ಡಾ.ಎಸ್.ಬಿ. ಕುಲಕರ್ಣಿ, ‘ಮಾನವೀಯತೆಯಿಂದ ಶಾಂತಿಯ ಕಡೆಗೆ ಎನ್ನುವುದುರೆಡ್ಕ್ರಾಸ್ ಸಂಸ್ಥೆಯ ಈ ವರ್ಷದ ಘೋಷವಾಕ್ಯವಾಗಿದೆ. ಆ ತತ್ವವನ್ನು ಎಲ್ಲರೂ ಪಾಲಿಸಬೇಕು’ ಎಂದು ತಿಳಿಸಿದರು.</p>.<p>ಕಾಲೇಜಿನ ಪ್ರಾಚಾರ್ಯ ರಾಜೀವ ವಿ.ನಾಯಕ ಅಧ್ಯಕ್ಷತೆ ವಹಿಸಿದ್ದರು. ಪ್ರವೀಣ ಮರೆಣ್ಣವರ ಪ್ರಾರ್ಥಿಸಿದರು. ಆರ್.ಎಸ್. ಬಡಿಗೇರ ಸ್ವಾಗತಿಸಿದರು. ಬಿ.ಡಿ. ಕಾರದಗೆ ಪರಿಚಯಿಸಿದರು. ಕೃಷ್ಣ ಗುಮಾಸ್ತೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶರಣಪ್ಪ ದಿನ್ನಿ ನಿರೂಪಿಸಿದರು. ಕೀರ್ತಿ ಕಡೊಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಇಲ್ಲಿನ ಕುಟುಂಬ ಯೋಜನೆ ಸಂಘ ಹಾಗೂ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ (ಸಿಟಿಇ) ಸಹಯೋಗದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮ ನಡೆಯಿತು.</p>.<p>ಭಾರತೀಯ ಕುಟುಂಬ ಕಲ್ಯಾಣ ಸಂಘ (ಎಫ್ಪಿಎಐ) ಬೆಳಗಾವಿ ಅಧ್ಯಕ್ಷ ಡಾ.ವಿ.ಸಿ. ಬಾವಡೆಕರ ಉದ್ಘಾಟಿಸಿದರು.</p>.<p>ಮುಖ್ಯಅತಿಥಿಯಾಗಿದ್ದ ಬೆಂಗಳೂರಿನ ಐಆರ್ಸಿಎಸ್ನ ವ್ಯವಸ್ಥಾಪನ ಸಮಿತಿ ರಾಜ್ಯಾಧ್ಯಕ್ಷ ಡಾ.ಎಸ್.ಬಿ. ಕುಲಕರ್ಣಿ, ‘ಮಾನವೀಯತೆಯಿಂದ ಶಾಂತಿಯ ಕಡೆಗೆ ಎನ್ನುವುದುರೆಡ್ಕ್ರಾಸ್ ಸಂಸ್ಥೆಯ ಈ ವರ್ಷದ ಘೋಷವಾಕ್ಯವಾಗಿದೆ. ಆ ತತ್ವವನ್ನು ಎಲ್ಲರೂ ಪಾಲಿಸಬೇಕು’ ಎಂದು ತಿಳಿಸಿದರು.</p>.<p>ಕಾಲೇಜಿನ ಪ್ರಾಚಾರ್ಯ ರಾಜೀವ ವಿ.ನಾಯಕ ಅಧ್ಯಕ್ಷತೆ ವಹಿಸಿದ್ದರು. ಪ್ರವೀಣ ಮರೆಣ್ಣವರ ಪ್ರಾರ್ಥಿಸಿದರು. ಆರ್.ಎಸ್. ಬಡಿಗೇರ ಸ್ವಾಗತಿಸಿದರು. ಬಿ.ಡಿ. ಕಾರದಗೆ ಪರಿಚಯಿಸಿದರು. ಕೃಷ್ಣ ಗುಮಾಸ್ತೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶರಣಪ್ಪ ದಿನ್ನಿ ನಿರೂಪಿಸಿದರು. ಕೀರ್ತಿ ಕಡೊಳ್ಳಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>