ಹಿರಿಯರಾದ ಶಂಕರಗೌಡ ಪಾಟೀಲ, ಬಸವರಾಜ ಹೊಂಗಲ, ವಿನೋದರಾವ ದೇಸಾಯಿ, ಅಬ್ದುಲ್ ಖಾದರ ಜೈಲಾನಿ ಬಾರಿಗಿಡದ, ಮೋಹನ ಮೇಟಿ, ನಾಗಪ್ಪ ಹಿಟ್ಟಣಗಿ, ಬಂದೆನಮಾಜ ಮುಲ್ಲಾ, ಮಕ್ತುಮಸಾ ಬಡೇಖಾನ್, ಇಸ್ಮಾಯಿಲ್ ಮುಜಾವರ, ಅಕ್ಬರಸಾಬ್ ಬಾರಿಗಿಡದ, ಚನ್ನಪ್ಪ ಹೊಂಗಲ, ಗಂಗಪ್ಪ ಪೂಜೇರ, ಮುಕ್ತಾರ ಮುಲ್ಲಾ ಅವರು ಈ ಬಾರಿ ಉರುಸ್ ನೇತೃತ್ವ ವಹಿಸಿದ್ದಾರೆ.